Breaking News

ಭೀಕರ ಅಪಘಾತ; ಪೊಲೀಸ್ ಸೇರಿದಂತೆ ಮೂವರು ಸಾವು

Spread the love

ಧಾರವಾಡ ಜಿಲ್ಲೆಯ ಕಲಘಟಗಿ ಹತ್ತಿರ ಭೀಕರ ಅಪಘಾತ ನಡೆದಿದ್ದು, ಪೊಲೀಸ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಘಟಗಿಯ ಚಳಮಟ್ಟಿ ಕ್ರಾಸ್ ಹತ್ತಿರ ಈ ದುರ್ಘಟನೆ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ್ ಕಾಸರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

 

ಅಲ್ಲಿಯೇ ಇದ್ದ ಸ್ಥಳೀಯ ವ್ಯಕ್ತಿಯೊಬ್ಬರು ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿಯೊಂದು ಪೊಲೀಸರಿಗೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದೆ. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ ಕೃಷ್ಣಕಾಂತ್ ಹುಬ್ಬಳ್ಳಿಯ ಕಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ