Breaking News

ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ

Spread the love

ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ.

ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ ರೀತಿ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ವಿಶ್ವಾಸ್ ಸಾರಂಗ್ ಟೀಕಿಸಿದ್ದಾರೆ. 


Spread the love

About Laxminews 24x7

Check Also

ನೂರಾರು ನವಜಾತ ಶಿಶುಗಳ ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆ

Spread the loveಮಂಗಳೂರು: ಮಂಗಳೂರಿನ ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಯಲ್ಲಿ, ತಾಯಿಯ ಮಮತೆಯಷ್ಟೇ ಪವಿತ್ರವಾದೊಂದು ಕ್ರಾಂತಿಕಾರಿ ಯೋಜನೆ ನಿಶ್ಯಬ್ದವಾಗಿ ನಡೆಯುತ್ತಿದೆ. ‘ಅಮೃತ ಘಟಕ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ