Breaking News

ಬೊಮ್ಮಾಯಿಯವರೇ ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ ಎಂದು ಶಾಸಕ ದಿನೇಶ್ ಗುಂಡೂರಾವ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ ಎಂದು ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ. ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

 

https://twitter.com/dineshgrao?ref_src=twsrc%5Etfw%7Ctwcamp%5Etweetembed%7Ctwterm%5E1513028171800604672%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fcongress-mla-dinesh-gundurao-lashesh-out-at-basavaraj-bommai-government%2F


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ