Breaking News

ಹಿಂದೂ-ಮುಸ್ಲೀಂ ಸೇರಿ ಕೇಸರಿ ಶಾಲು ಧರಿಸಿ, ಪಾನಕ-ಪಲಾರ ಹಂಚಿ ರಾಮನವಮಿ ಆಚರಣೆ :

Spread the love

ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲೀಂ ವ್ಯಾಪಾರ ಬ್ಯಾನ್ ನಡುವೆಯೂ, ಇಂದು ರಾಮನವಮಿಯಂದು ( Rama Navami ), ಸಂಭ್ರಮದಿಂದ ಹಿಂದೂ-ಮುಸ್ಲೀಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ.ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ