Breaking News

ಹಿಂದೂ-ಮುಸ್ಲೀಂ ಸೇರಿ ಕೇಸರಿ ಶಾಲು ಧರಿಸಿ, ಪಾನಕ-ಪಲಾರ ಹಂಚಿ ರಾಮನವಮಿ ಆಚರಣೆ :

Spread the love

ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲೀಂ ವ್ಯಾಪಾರ ಬ್ಯಾನ್ ನಡುವೆಯೂ, ಇಂದು ರಾಮನವಮಿಯಂದು ( Rama Navami ), ಸಂಭ್ರಮದಿಂದ ಹಿಂದೂ-ಮುಸ್ಲೀಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ.ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ