Breaking News

ರಾಯಚೂರು: ಬಾವಿಗೆ ಬಿದ್ದು ಯುವಕ ಸಾವು

Spread the love

ರಾಯಚೂರು: ಸಮೀಪದ ಯರಮರಸ್ ನಲ್ಲಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಡಿ.ಪಾಂಡು ( 27) ಎಂದು ಗುರುತಿಸಲಾಗಿದೆ. ಬಾವಿಯಲ್ಲಿದ್ದ ಜಲಚರಗಳಿಗೆ ಆಹಾರ ನೀಡುವ ಹವ್ಯಾಸ ಹೊಂದಿದ್ದ ಪಾಂಡು ಶನಿವಾರ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ಈಜು ಬಾರದ ಕಾರಣ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ರವಿವಾರ ಬೆಳಗ್ಗೆ ಶವ ಮೇಲೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ