Breaking News

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ: ಸಿಎಂ ಬೊಮ್ಮಾಯಿ ಈಶ್ವರಪ್ಪ ಕುರಿತು ಹೇಳಿದ್ದೇನು ?

Spread the love

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು‌ ಎಂಬುವುದನ್ನು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದ ಬಗ್ಗೆ ಸಂಪೂರ್ಣ ವಿಚಾರಣೆ ಮಾಡುತ್ತೇವೆ. ಸಂತೋಷ್ ಪಾಟೀಲ್ ದೇಹ ಉಡುಪಿಯ ಲಾಡ್ಜ್ ನಲ್ಲಿ ಪತ್ತೆಯಾಗಿದೆ. ಖುದ್ದು‌ ಎಸ್.ಪಿ ಸ್ಥಳಕ್ಕೆ ‌ಹೋಗಿದ್ದಾರೆ ಪ್ರಾಥಮಿಕ ತನಿಖೆ ಈಗಷ್ಟೇ ನಡೆಯುತ್ತಿದೆ. ಪ್ರಾಥಮಿಕ ವರದಿ ಬಂದ ಬಳಿಕ ಏನು‌ ಅಂತಾ ನಿರ್ಧರಿಸುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳೊಂದಿಗೆ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಕುರಿತ ಮಹತ್ವದ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

Spread the loveಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಸಕ್ಕರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ