Breaking News

ರೈತನಿಗೆ ಸಿಡಿಲು ಬಡಿದು ಆ ರೈತ ಮತ್ತು ಎಮ್ಮೆ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ನಡೆದಿದೆ.

Spread the love

ಎಮ್ಮೆ ಮೇಯಿಸಲು ಹೋಗಿದ್ದ ರೈತನಿಗೆ ಸಿಡಿಲು ಬಡಿದು ಆ ರೈತ ಮತ್ತು ಎಮ್ಮೆ ಸಾವನ್ನಪ್ಪಿರುವ ಧಾರುಣ ಘಟನೆ ಬೆಳಗಾವಿ ತಾಲೂಕಿನ ತುಮ್ಮರಗುದ್ದಿ ನಡೆದಿದೆ.

 

ತುಮ್ಮರಗುದ್ದಿ ಗ್ರಾಮದ 25 ವರ್ಷದ ಭೀಮಪ್ಪ ಅಡಿವೆಪ್ಪ ಬಸರಿಮರದ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿ. ಸಿಡಿಲಿನ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಎಮ್ಮೆ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ