Breaking News

ಕಣ್ಣೀರಿಡುತ್ತಲೇ ಕುಮಾರಸ್ವಾಮಿ, ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ

Spread the love

ಬೆಂಗಳೂರು: ನಗರದ ಜೆಡಿಎಸ್ ಕಚೇರಿಯಲ್ಲಿ ಇಂದು ಪಕ್ಷಕ್ಕೆ ಸೇರಿದಂತ ಮಾಜಿ ಸಚಿವ ಸಿಎಂ ಇಬ್ರಾಹಿಂಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಅಧಿಕಾರವನ್ನು ಹೆಚ್ ಕೆ ಕುಮಾರಸ್ವಾಮಿ ಹಸ್ತಾಂತರಿಸಿದರು. ಈ ವೇಳೆ ಮಾತನಾಡೋದಕ್ಕೆ ಆರಂಭಿಸಿದ ಅವರು, ಕಾರ್ಯಕ್ರಮದಲ್ಲಿ ಗಳಗಳ ಎಂದು ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರಿಸಿದ ಬಳಿಕ, ಅಳುತ್ತಲೇ ಮಾತನಾಡಿದಂತ ಹೆಚ್ ಕೆ ಕುಮಾರಸ್ವಾಮಿಯವರು, ನಾನಾಗಿಯೇ ಪಕ್ಷದಲ್ಲಿ ಏನನ್ನೂ ಕೇಳಿಲ್ಲ. ಪಕ್ಷ ಎಲ್ಲವನ್ನೂ ಕೊಟ್ಟಿದೆ. ನನ್ನನ್ನು ಗುರುತಿಸಿ ಈ ಮಟ್ಟಕ್ಕೆ ಬೆಳೆಸಿದೆ. ಎಲ್ಲಾ ಕಾರ್ಯಕ್ರಮಗಳಿಗೂ ಕುಮಾರಸ್ವಾಮಿ ಒಬ್ಬರೇ ಓಡಾಡಬೇಕಾದ ಪರಿಸ್ಥಿತಿ ಇದೆ ಎಂದರು.


Spread the love

About Laxminews 24x7

Check Also

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Spread the love ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ