Breaking News

ಮಠಕ್ಕೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ, ಮುದಾಯಕ್ಕೆ 2ಎ ಮೀಸಲಾತಿ ಬೇಕಷ್ಟೇ : ಬಸವ ಜಯಮೃತ್ಯುಂಜಯ ಸ್ವಾಮೀಜಿ

Spread the love

ನಾವು ಮಠಕ್ಕೆ ಅನುದಾನವನ್ನೇ ಪಡೆಯುವುದಿಲ್ಲ. ಈ ಹಿಂದೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ ಎಂದು ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದರು.

ಮಠದಿಂದಲೂ 30 ಪರ್ಸೆಂಟ್ ಕಮಿಷನ್ ಪಡೆದು ಅನುದಾನ ನೀಡಲಾಗುತ್ತದೆ ಎಂದು ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮಾಡಿದ ಆರೋಪದ ಬಗ್ಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದರು.

 

ದಿಂಗಾಲೇಶ್ವರರು ಯಾವ ಆಧಾರದ ಮೇಲೆ ಹೇಳಿದ್ದಾರೋ ಗೊತ್ತಿಲ್ಲ. ಬಹುಶಃ ಅವರ ಬಳಿ ಆ ಕಮಿಷನ್ ಆರೋಪದ ಬಗ್ಗೆ ಮಾಹಿತಿ ಇರಬಹುದು. ಆದರೆ, ನಮಗಂತೂ ಸರ್ಕಾರದ ಅನುದಾನ ಬೇಕಾಗಿಲ್ಲ. ಸಮುದಾಯಕ್ಕೆ 2ಎ ಮೀಸಲಾತಿ ಬೇಕಷ್ಟೇ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ