Breaking News

ರಸ್ತೆ ಮಾಡಿಸಿಕೊಡಿ’ ಎಂದ ಯುವಕನ ಕಪಾಳಕ್ಕೆ ಬಾರಿಸಿದ ಪಾವಗಡದ ಶಾಸಕ

Spread the love

ತುಮಕೂರು: ‘ಸರ್​ ನಮ್ಮೂರಿಗೆ ರಸ್ತೆ ಇಲ್ಲ, ಮಾಡಿಸಿಕೊಡಿ’ ಎಂದು ಮನವಿ ಮಾಡಿಕೊಂಡ ಯುವಕನಿಗೆ ಪಾವಗಡದ ಕಾಂಗ್ರೆಸ್​ ಶಾಸಕ ವೆಂಕಟರಮಣಪ್ಪ ಕಪಾಳಮೋಕ್ಷ ಮಾಡಿದ್ದಾರೆ.

ಸಾರ್ವಜನಿಕರ ಎದುರೇ ಶಾಸಕರು ಕಪಾಳಮೋಕ್ಷ ಮಾಡಿದ್ದಾರೆ. ತಾಲೂಕು ಕಚೇರಿ ಆವರಣದಲ್ಲಿ ಈ ಪ್ರಸಂಗ ನಡೆದಿದ್ದು, ಸರ್ ನಮ್ಮೂರಿಗೆ ರಸ್ತೆ ಇಲ್ಲ.

ರಸ್ತೆ ಹದಗೆಟ್ಟು ಹೋಗಿದೆ. ಯಾರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ನೀವಾದರೂ ರಸ್ತೆ ಮಾಡಿಸಿ ಸಾರಿಗೆ ವ್ಯವಸ್ಥೆ ಮಾಡಿಸಿಕೊಡಿ ಎಂದು ಯುವಕ ಮನವಿ ಮಾಡಿಕೊಂಡಿದ್ದಾನೆ.

ಇದಕ್ಕೆ ಕೋಪಗೊಂಡ ಶಾಸಕರು ಕಾಪಳಮೋಕ್ಷ ಮಾಡಿದ್ದಾರೆ. ಅಲ್ಲದೇ ನಿನ್ನದಷ್ಟು ಇದ್ಯೆ ಅಷ್ಟು ನೀನು ನೋಡಿಕೋ, ಊರಿನ ಸುದ್ದಿ ನಿಮಗೆ ಬೇಡ ಎಂದು ಶಾಸಕರು ಆವಾಜ್ ಹಾಕಿದ್ದಾರೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ