Breaking News

ಕರ್ನಾಟಕದ ಮುಡಿಗೆ ಮತ್ತೊಂದು ಗರಿ : ಸರ್ಕಾರದ ʼಸೇವಾ ಸಿಂಧು ಪೋರ್ಟಲ್‌ʼಗೆ ʼಕೇಂದ್ರ ಪ್ರಶಸ್ತಿʼ

Spread the love

ನವದೆಹಲಿ : ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ.

ಹೌದು, ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದರು.

ಇನ್ನು ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು.

ಅಂದ್ಹಾಗೆ, ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ನೀಡುವ ಪ್ರಶಸ್ತಿ ಇದಾಗಿದ್ದು, ಮಾನವ ಮಧ್ಯಪ್ರದೇಶವಿಲ್ಲದೇ ಸೇವೆ ನೀಡುವ ವಿಭಾಗವಾಗಿದೆ. ಇಲ್ಲಿ ಆರಂಭದಿಂದ ಅಂತ್ಯದವರೆಗೆ ಸುಗಮ ಸೇವೆಯನ್ನ ಪರಿಗಣಿಸಲಾಗುತ್ತೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ