Breaking News

ಕರ್ನಾಟಕದ ಮುಡಿಗೆ ಮತ್ತೊಂದು ಗರಿ : ಸರ್ಕಾರದ ʼಸೇವಾ ಸಿಂಧು ಪೋರ್ಟಲ್‌ʼಗೆ ʼಕೇಂದ್ರ ಪ್ರಶಸ್ತಿʼ

Spread the love

ನವದೆಹಲಿ : ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್‌ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ.

ಹೌದು, ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದರು.

ಇನ್ನು ರಾಜ್ಯ ಸರ್ಕಾರದ ಪರ ಐಎಎಸ್‌ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು.

ಅಂದ್ಹಾಗೆ, ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ನೀಡುವ ಪ್ರಶಸ್ತಿ ಇದಾಗಿದ್ದು, ಮಾನವ ಮಧ್ಯಪ್ರದೇಶವಿಲ್ಲದೇ ಸೇವೆ ನೀಡುವ ವಿಭಾಗವಾಗಿದೆ. ಇಲ್ಲಿ ಆರಂಭದಿಂದ ಅಂತ್ಯದವರೆಗೆ ಸುಗಮ ಸೇವೆಯನ್ನ ಪರಿಗಣಿಸಲಾಗುತ್ತೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ