Breaking News

ಗೋಕಾಕ ನಗರದ ಇಫ್ತಾರ್ ಕೂಟದಲ್ಲಿ ಸತೀಶ್ ಜಾರಕಿಹೊಳಿ ಅವರು ಭಾಗಿ!

Spread the love

ಗೋಕಾಕ: ನಗರದ ಗುರುವಾರ ಪೇಟೆಯ ಮೋಮಿನ ಗಲ್ಲಿಯಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು.

ಇಸ್ಲಾಂ ಬಾಂಧವರು ಗುರುವಾರ ಪೇಟೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು.ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಸ್ಲಿಂ ಬಾಂಧವರು ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.

ಈ ಸಂದರ್ಭದಲ್ಲಿ ಮಲ್ಲಿಕ್ ಪೈಲ್ವಾನ್, ಇಲಾಹಿ ಖರಿದಿ, ವಿವೇಕ್ ಜತ್ತಿ, ರಿಯಾಜ್ ಚೌಗಲಾ, ಭಗವಂತ ಹುಳ್ಳಿ, ತರತರಿ, ಜುಬೇರ್ ಮಿರ್ಜಾಬಾಯಿ, ಪಜಲ್ ಮಕಾಂದರ ಹಾಗೂ ಸಮಸ್ತ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ