Breaking News

ಪೊಲೀಸ್ ಇನ್ಸ್ಪೆಕ್ಟರ್ ಸಹಿತ ನಾಲ್ವರ ಅಮಾನತು: ಅಸಮಾಧಾನ ವ್ಯಕ್ತಪಡಿಸಿದ ಯು.ಟಿ.ಖಾದರ್

Spread the love

ಮಂಗಳೂರು: ಯಾವುದೇ ತನಿಖೆ ಮಾಡದೆ ಬಜ್ಪೆ ಪೋಲಿಸರನ್ನು ಅಮಾನತುಗೊಳಿಸಿದ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಜ್ಪೆ ಪೋಲಿಸ್ ಠಾಣೆಯ ಓರ್ವ ಇನ್ ಸ್ಪೆಕ್ಟರ್ ಹಾಗೂ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಬಗ್ಗೆ ಮಾಜಿ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವ ಇಂಥಹ ಘಟನೆಗಳು ಕೆಲವು ಸಮಾಜದ್ರೋಹಿ ಶಕ್ತಿಗಳು ಬೇಕಾಬಿಟ್ಟಿ ಮಾತನಾಡಲು ಹಾಗೂ ಕಾನೂನು ಕೈಗೆತ್ತಿಕೊಳ್ಳಲು ಪ್ರೇರಣೆಯಾಗುತ್ತದೆ. ಈ ಸರಕಾರ ಅಧಿಕಾರಿಗಳನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಬಿಡದೆ ಇರುವುದು ಬಹಳ ದುರಂತ ಎಂದು ಯು.ಟಿ.ಖಾದರ್ ಅವರು ಪತ್ರಿಕಾ ಪ್ರಕಟನೆಯ ಮೂಲಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.‌


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ