Breaking News

ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ.: ಶಾಸಕ ವಿ.ಮುನಿರತ್ನ

Spread the love

ಮದ್ದೂರು: ಕಾಂಗ್ರೆಸ್ ಪಕ್ಷದಲ್ಲಿ ( Congress Party ) ನಾಯಕರು ಸರಿಯಾಗಿದ್ದರೇ ನಾವ್ ಯಾಕೆ ಹೊರ ಬರಬೇಕಾಗಿತ್ತು. ಅಲ್ಲಿ ಪರಿಸ್ಥಿತಿ ಸರಿ ಇಲ್ಲದ ಕಾರಣದಿಂದಲೇ ಹೊರ ಬರುವಂತೆ ಆಯ್ತು. ಅನೇಕರು ನೀವು ಹೋಗಿದ್ದೀರಿ. ನಮ್ಮನ್ನು ಕರೆದುಕೊಳ್ಳಿ ಅಂತ ಕೇಳುತ್ತಿದ್ದಾರೆ.

ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ( Assembly Election ) ಅಭ್ಯರ್ಥಿಗಳೇ ಇಲ್ಲದಂತೆ ಆದ್ರೂ ಆಗಬಹುದು ಎಂಬುದಾಗಿ ಶಾಸಕ ವಿ.ಮುನಿರತ್ನ ( MLA V Munirathna ) ಹೇಳಿದ್ದಾರೆ.


Spread the love

About Laxminews 24x7

Check Also

ಗೌರಿ ಹುಣ್ಣಿಮೆಯಿಂದ ಛಟ್ಟಿ ಅಮವಾಸ್ಯೆವರೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಹುಬ್ಬಳ್ಳಿಯಿಂದ ವಿಶೇಷ ಬಸ್​ ವ್ಯವಸ್ಥೆ

Spread the love ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ