Breaking News

ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ.: ಶಾಸಕ ವಿ.ಮುನಿರತ್ನ

Spread the love

ಮದ್ದೂರು: ಕಾಂಗ್ರೆಸ್ ಪಕ್ಷದಲ್ಲಿ ( Congress Party ) ನಾಯಕರು ಸರಿಯಾಗಿದ್ದರೇ ನಾವ್ ಯಾಕೆ ಹೊರ ಬರಬೇಕಾಗಿತ್ತು. ಅಲ್ಲಿ ಪರಿಸ್ಥಿತಿ ಸರಿ ಇಲ್ಲದ ಕಾರಣದಿಂದಲೇ ಹೊರ ಬರುವಂತೆ ಆಯ್ತು. ಅನೇಕರು ನೀವು ಹೋಗಿದ್ದೀರಿ. ನಮ್ಮನ್ನು ಕರೆದುಕೊಳ್ಳಿ ಅಂತ ಕೇಳುತ್ತಿದ್ದಾರೆ.

ನಾವು ಕರೆ ಕೊಟ್ವಿ ಅಂದೇ, ಇಡೀ ಕಾಂಗ್ರೆಸ್ ಪಕ್ಷವೇ ಖಾಲಿ ಆಗಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ( Assembly Election ) ಅಭ್ಯರ್ಥಿಗಳೇ ಇಲ್ಲದಂತೆ ಆದ್ರೂ ಆಗಬಹುದು ಎಂಬುದಾಗಿ ಶಾಸಕ ವಿ.ಮುನಿರತ್ನ ( MLA V Munirathna ) ಹೇಳಿದ್ದಾರೆ.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ