Breaking News

ಇಫ್ತಾರ್‌ ಕೂಟ ಟೋಪಿ ಹಾಕಲು ನಿರಾಕರಿಸಿದ ಸಂಸದ ಪ್ರಜ್ವಲ್‌ ರೇವಣ್ಣ

Spread the love

ಹುಣಸೂರು: ಹುಣಸೂರಿನಲ್ಲಿ ಸೋಮವಾರ ರಾತ್ರಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಟೋಪಿ ಹಾಕಿಸಿಕೊಳ್ಳಲು ಹಿಂದೇಟು ಹಾಕಿದರು.

ಕೆಲ ಮುಸ್ಲಿಂ ಯುವಕರು ಟೋಪಿ ಹಾಕಲು ಮುಂದಾದಾಗ ನಯವಾಗಿಯೇ ಕೈಯಲ್ಲಿ ಹಿಡಿದುಕೊಂಡು ಮುಂದೆ ನಡೆದರು.

 

ಈ ವೇಳೆ ಸಾಮೂಹಿಕ ಉಪಾಹಾರ ಸೇವಿಸುವಂತೆ ಮಾಡಿದ ಮನವಿಗೆ ಎಲ್ಲರ ಜತೆಯಲ್ಲಿ ಊಟಕ್ಕೆ ಕುಳಿತ ಪ್ರಜ್ವಲ್‌ ರೇವಣ್ಣ, ಅನಂತರ ಸಿಹಿ ತಿಂದು ಊಟ ನಿರಾಕರಿಸಿದರು.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ