Breaking News

ಇಫ್ತಾರ್‌ ಕೂಟ ಟೋಪಿ ಹಾಕಲು ನಿರಾಕರಿಸಿದ ಸಂಸದ ಪ್ರಜ್ವಲ್‌ ರೇವಣ್ಣ

Spread the love

ಹುಣಸೂರು: ಹುಣಸೂರಿನಲ್ಲಿ ಸೋಮವಾರ ರಾತ್ರಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಟೋಪಿ ಹಾಕಿಸಿಕೊಳ್ಳಲು ಹಿಂದೇಟು ಹಾಕಿದರು.

ಕೆಲ ಮುಸ್ಲಿಂ ಯುವಕರು ಟೋಪಿ ಹಾಕಲು ಮುಂದಾದಾಗ ನಯವಾಗಿಯೇ ಕೈಯಲ್ಲಿ ಹಿಡಿದುಕೊಂಡು ಮುಂದೆ ನಡೆದರು.

 

ಈ ವೇಳೆ ಸಾಮೂಹಿಕ ಉಪಾಹಾರ ಸೇವಿಸುವಂತೆ ಮಾಡಿದ ಮನವಿಗೆ ಎಲ್ಲರ ಜತೆಯಲ್ಲಿ ಊಟಕ್ಕೆ ಕುಳಿತ ಪ್ರಜ್ವಲ್‌ ರೇವಣ್ಣ, ಅನಂತರ ಸಿಹಿ ತಿಂದು ಊಟ ನಿರಾಕರಿಸಿದರು.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ