Breaking News

ಇಫ್ತಾರ್‌ ಕೂಟ ಟೋಪಿ ಹಾಕಲು ನಿರಾಕರಿಸಿದ ಸಂಸದ ಪ್ರಜ್ವಲ್‌ ರೇವಣ್ಣ

Spread the love

ಹುಣಸೂರು: ಹುಣಸೂರಿನಲ್ಲಿ ಸೋಮವಾರ ರಾತ್ರಿ ಆಯೋಜಿಸಿದ್ದ ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದ ಸಂಸದ ಪ್ರಜ್ವಲ್‌ ರೇವಣ್ಣ ಟೋಪಿ ಹಾಕಿಸಿಕೊಳ್ಳಲು ಹಿಂದೇಟು ಹಾಕಿದರು.

ಕೆಲ ಮುಸ್ಲಿಂ ಯುವಕರು ಟೋಪಿ ಹಾಕಲು ಮುಂದಾದಾಗ ನಯವಾಗಿಯೇ ಕೈಯಲ್ಲಿ ಹಿಡಿದುಕೊಂಡು ಮುಂದೆ ನಡೆದರು.

 

ಈ ವೇಳೆ ಸಾಮೂಹಿಕ ಉಪಾಹಾರ ಸೇವಿಸುವಂತೆ ಮಾಡಿದ ಮನವಿಗೆ ಎಲ್ಲರ ಜತೆಯಲ್ಲಿ ಊಟಕ್ಕೆ ಕುಳಿತ ಪ್ರಜ್ವಲ್‌ ರೇವಣ್ಣ, ಅನಂತರ ಸಿಹಿ ತಿಂದು ಊಟ ನಿರಾಕರಿಸಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ