Breaking News

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಮಿಶ್ರತಳಿ ಹಸು, ಎಮ್ಮೆ ಖರೀದಿಗೆ 20 ಸಾವಿರ ರೂ. ಸಬ್ಸಿಡಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೈನುಗಾರಿಕೆ ಮಾಡುವ ರೈತರ ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಮಿಶ್ರತಳಿ ಹಸು, ಎಮ್ಮೆ ಖರೀದಿಗೆ 20 ಸಾವಿರ ರೂ. ಸಬ್ಸಿಡಿ ನೀಡಲಿದೆ.

ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 20665 ರೂಪಾಯಿ ಸಹಾಯಧನ, ಸಾಮಾನ್ಯ ವರ್ಗದ ರೈತರಿಗೆ 15,500 ರೂಪಾಯಿ ಸಹಾಯಧನ ನೀಡಲಾಗುತ್ತದೆ.

ಸಹಾಯಧನದ ಜೊತೆಗೆ ಸಾಲಸೌಲಭ್ಯ ನೀಡಲಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ 33%, ಸಾಮಾನ್ಯ ವರ್ಗದ ರೈತರಿಗೆ 25% ಸಹಾಯಧನ ಲಭ್ಯವಾಗಲಿದೆ. ರೈತರು ಆಯಾ ತಾಲೂಕಿನ ಪಶು ವೈದ್ಯಾಧಿಕಾರಿ ಕಚೇರಿ ಸಂಪರ್ಕಿಸಬಹುದು ಅಥವಾ ಹೆಚ್ಚಿನ ಮಾಹಿತಿಗಾಗಿ 8277100200ಗೆ ಕರೆ ಮಾಡಬಹುದು.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ