Breaking News

ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಶಾಸಕ ಸತೀಶ ಜಾರಕಿಹೊಳಿ

Spread the love

ಹಾವೇರಿ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಹಾವೇರಿ ಜಿಲ್ಲೆಯ ಕಾಂಗ್ರೆಸ್  ಪಕ್ಷದ ಸಂಘಟನೆಯನ್ನು ಕುರಿತು ಪಾದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.

ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ  ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.  ಮಾಜಿ  ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ ಅಧ್ಯಕ್ಷರು,ಎಸ್.ಸಿ.ಎಸ್.ಟಿ ಘಟಕಗಳ ಅಧ್ಯಕ್ಷರು ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ನಾಳೆಯಿಂದ ನಮ್ಮೂರ ಜಾತ್ರೆಯ ಸಂಭ್ರಮ: ದಿ.14 ರಂದು ಸಂಕ್ರಾಂತಿ ಆಚರಣೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ

Spread the love ನಾಳೆಯಿಂದ ನಮ್ಮೂರ ಜಾತ್ರೆಯ ಸಂಭ್ರಮ: ದಿ.14 ರಂದು ಸಂಕ್ರಾಂತಿ ಆಚರಣೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ