Breaking News

ಶ್ರೀ ದೊಡ್ಡಣ್ಣ ದಿ.5 ರಂದು ಬೆಳಗಾವಿಗೆ

Spread the love

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶ್ರೀ ದೊಡ್ಡಣ್ಣ ಅವರು ಇದೇ ಗುರುವಾರ ದಿ.5 ರಂದು ಬೆಳಗಾವಿಗೆ ಆಗಮಿಸಲಿದ್ದು ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕನ್ನಡ ಸಂಘ ಸಂಸ್ಥೆಗಳ ಸನ್ಮಾನವನ್ನು ಸ್ವೀಕರಿಸಲಿದ್ದಾರೆ.

ಮುಂಜಾನೆ 10.30 ಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸರಳ ಕಾರ್ಯಕ್ರಮದಲ್ಲಿ ದೊಡ್ಡಣ್ಣ ಅವರು ಕನ್ನಡ ನಾಡು, ನುಡಿ ಮತ್ತು ಗಡಿಯ ಕುರಿತು ಮಾತನಾಡಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಕಾರ್ಯಕರ್ತರು ಆಗಮಿಸಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರ ಕನ್ನಡ ಸಂಘಟನೆಗಳ ಪ್ರಮುಖರು ಕೋರಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ