Breaking News

ಎತ್ತುಗಳ ಮೆರವಣಿಗೆ ವೇಳೆ ಚಪ್ಪಲಿ ತೂರಿದ ಯುವಕನನ್ನು ಥಳಿಸಿದ ಗ್ರಾಮಸ್ಥರು

Spread the love

ಹಾವೇರಿ: ಬಸವ ಜಯಂತಿ ಪ್ರಯುಕ್ತ ನಡೆದ ಎತ್ತುಗಳ ಮೆರವಣಿಗೆ ವೇಳೆ ಸವಣೂರು ತಾಲೂಕಿನ ಗ್ರಾಮದಲ್ಲಿ ಯುವಕನೊಬ್ಬ ಚಪ್ಪಲಿ ತೂರಿ ವಿಕೃತಿ ಮೆರೆದಿದ್ದಾನೆ.

ಮಂಗಳವಾರ ರಾತ್ರಿ ಕಾರಡಗಿ ಗ್ರಾಮದಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎತ್ತುಗಳ ಮೇಲೆ ಖಾಜಾಮುದ್ದೀನ್ ಕೋಲ್ಕಾರ(29) ಎಂಬಾತ ಚಪ್ಪಲಿ ತೂರಿದ್ದಾನೆ.

ಚಪ್ಪಲಿ ತೂರಿದ್ದಕ್ಕೆ ಆಕ್ರೋಶಗೊಂಡ ಜನರು ಯುವಕನನ್ನು ಹಿಡಿದು ಕಟ್ಟಿ ಹಾಕಿ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಖಾಜಾಮುದ್ಧೀನ್‌ನನ್ನು ವಶಕ್ಕೆ ಪಡೆದಿದ್ದಾರೆ. 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ