Breaking News

ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌ : ಶೀಘ್ರ ‘ವೇತನ ಹೆಚ್ಚಳ’ಕ್ಕೆ ರಾಜ್ಯ ಸರ್ಕಾರ ನಿರ್ಧಾರ

Spread the love

ಶಿರಸಿ : ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಶೀಘ್ರ ವೇತನ ಹೆಚ್ಚಳ ಮಾಡುವ ಬಗ್ಗೆ ಹಣಕಾಸು ಇಲಾಖೆ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಶಿರಸಿ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ನಂತ್ರ ಮಾತನಾಡಿದ ಸಚಿವರು, ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು, ‘ಸಾರಿಗೆ ಸಿಬ್ಬಂದಿಗೆ ಶೀಘ್ರ ವೇತನ ಹೆಚ್ಚಳದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನು ಪ್ರತಿ ತಿಂಗಳು ಸಂಬಳವಾಗದ ಸಮಸ್ಯೆ ಗಮನದಲ್ಲಿದೆ. ಸಕಾಲಕ್ಕೆ ವೇತನ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ