ಕೋವಿಡ್ -19 ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಗುರುವಾರ ಹೇಳಿದ್ದಾರೆ. ಅವರು ಇದೇ ವೇಳೇ ಅವರು ‘ಮಮತಾ ದೀದಿಯವರು ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು.
ಇನ್ನೂಟಿಎಂಸಿ ಸಿಎಎ ಬಗ್ಗೆ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ ಮಾಡುತ್ತೇವೆ ಅಂತ ಹೇಳಿದರು. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳವನ್ನು ಎದುರಿಸಿದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ ಅಂತ ಹೇಳಿದರು.
#WATCH TMC is spreading rumours about CAA that it won't be implemented on ground, but I would like to say that we'll implement CAA on ground the moment Covid wave ends…Mamata Didi wants infiltration…CAA was, is & will be a reality:Union Home minister Amit Shah in Siliguri, WB pic.twitter.com/E1rYvN9bHM
— ANI (@ANI) May 5, 2022