Breaking News

ರಾಜ್ಯದಲ್ಲಿ ದೇಶದ್ರೋಹಿ ಶಕ್ತಿ ಇನ್ನೂ ಜೀವಂತ : ಮುತಾಲಿಕ್

Spread the love

ಮಡಿಕೇರಿ: ಹಿಜಬ್ ಪ್ರಕರಣದಿಂದ ರಾಜ್ಯದಲ್ಲಿ ದೊಡ್ಡಮಟ್ಟದ ಚಿಂತನಾ ಮಂಥನ ಉಂಟಾಗಿದ್ದು, ಇದರಿಂದ ಹಿಂದೂ ಸಮಾಜ ಜಾಗೃತವಾಗುತ್ತಿದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಕೊಡಗಿನ ಕುಶಾಲನಗರದ ಖಾಸಗಿ ಸಭಾಂಗಣದಲ್ಲಿ ಮಾತನಾಡಿದ ಅವರು, ಇಲ್ಲಿವರೆಗೆ ಎಡವಿರುವ ಹಿಂದೂ ಸಮಾಜ ಸುಧಾರಿಸಿಕೊಳ್ಳುತ್ತಿದೆ. ಇಲ್ಲಿವರೆಗಿನ ಹಿಂದೂ ಸಂಘಟನೆಗಳ ಜಾಗೃತಿ ಹೋರಾಟ ಯಶಸ್ವಿಯಾಗಿದೆ. ಮುಂದೆ ವಕ್ಛ್ ಬೋರ್ಡ್ ಗೋಲ್ಮಾಲ್, ಅಜಾನ್ ಮೈಕ್ ಕಿರಿಕಿರಿ, ಗೋಹತ್ಯೆ, ಬೈಬಲ್ ಬೋಧನೆ ವಿರೋಧಿ ಹೋರಾಟ ಮತ್ತು ಮತಾಂತರ ನಿಷೇದ ಕಾಯ್ದೆ ಜಾರಿಗೆ ಒತ್ತಾಯಿಸಿ ಹೋರಾಟ ಮುಂದುವರಿಯಲಿದೆ ಎಂದರು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ