Breaking News

ಕಿಡಿಗೇಡಿ ಯುವಕರನ್ನು ನಾವೇ ಹಿಡಿದುಕೊಟ್ಟಿದ್ದೇವೆ: ಆಡಿಯೋ ಬಗ್ಗೆ ಮುಸ್ಲಿಂ ಮುಖಂಡರ ಖಂಡನೆ

Spread the love

ಮೈಸೂರು: ಕವಲಂದೆಯನ್ನು ಚೋಟಾ ಪಾಕಿಸ್ತಾನ್​​ ಎಂಬ ಆಡಿಯೋ ವೈರಲ್​ ಪ್ರಕರಣ ಸಂಬಂಧ ಆರೋಪಿಗಳ ಕೃತ್ಯವನ್ನು ಸ್ಥಳೀಯ ಮುಸ್ಲಿಂ ಮುಖಂಡರು ಖಂಡಿಸಿದ್ದಾರೆ.

ಭಾರತ ನಮ್ಮ ದೇಶ, ನಾವು ಇಲ್ಲೇ ಹುಟ್ಟಿದ್ದೇವೆ, ಇಲ್ಲೇ ಬದುಕುತ್ತೇವೆ. ಕಿಡಿಗೇಡಿ ಯುವಕರನ್ನು ನಾವೇ ಹಿಡಿದುಕೊಟ್ಟಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಸ್ಲಿಂ ಮುಖಂಡರು, ಇದು ನಾವು ಹುಟ್ಟಿ ಬೆಳೆದ ದೇಶ, 8-10 ತಲೆಮಾರುಗಳಿಂದ ನಾವು ಇಲ್ಲಿಯೇ ಬದುಕುತ್ತಿದ್ದೇವೆ. ಭಾರತ ಒಂದು ಸುಂದರವಾದ ಬೊಂಬೆಯಂತೆ. ಘಟನೆ ಹಿಂದೆ ಯಾರ ಕುಮ್ಮಕ್ಕೂ ಇಲ್ಲ, ನಮ್ಮ ಬೆಂಬಲವೂ ಇಲ್ಲ. ಪಾಕಿಸ್ತಾನದ ಹೆಸರನ್ನು ನಾವು ಯಾವುದೇ ಕಾರಣಕ್ಕೂ ಬಳಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಚೋಟಾ ಪಾಕಿಸ್ತಾನ್​​ ಆಡಿಯೋ ಬಗ್ಗೆ ಮುಸ್ಲಿಂ ಮುಖಂಡರ ಖಂಡನೆಈ ವಿಚಾರ ನಮಗೆ ಗೊತ್ತಿಲ್ಲ, ಗೊತ್ತಾಗಿದ್ದರೆ ಅಲ್ಲೇ ಆರೋಪಿಗಳಿಗೆ ಬಾರಿಸುತ್ತಿದ್ದೆವು.


Spread the love

About Laxminews 24x7

Check Also

ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

Spread the love ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಗ್ರಾಮೀಣ ಕ್ಷೇತ್ರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ