Breaking News

ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ

Spread the love

ವಿಜಯಪುರ : ನಗರದಲ್ಲಿ ಅಜಾನ್ ವಿರುದ್ದ ಸುಪ್ರಭಾತ ಹಾಗೂ ಭಜನ್ ಅಭಿಯಾನ ಆರಂಭಗೊಂಡಿದೆ. ಸೋಮವಾರ ಸುರ್ಯೋದಯಕ್ಕೆ ಮುನ್ನವೇ ವಿಜಯಪುರ ‌ನಗರದ ಜಮಖಂಡಿ‌ ರಸ್ತೆಯಲ್ಲಿರುವ ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಪ್ರಭಾತ, ಭಜನಾ ಅಭಿಯಾನ ಅರಂಭಿಸಿದ್ದಾರೆ.

 

ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ವಿದ್ಯುತ್ ಚಾಲಿತ ವಾಧ್ಯ‌ ಬಳಸಿ ಈ ಪರಿಸರದಲ್ಲಿರುವ ಮಸೀದಿಯಿಂದ ನಸುಕಿನಲ್ಲಿ ಕೇಳಿ ಬರುವ ಆಜಾನ್ ವಿರುದ್ದ ಭಜನ್ ಅಭಿಯಾನ ಆರಂಭಿಸಿದ್ದಾರೆ.

ವಿಜಯಪುರ ಮತ್ತು ಪಾವಗಡದಲ್ಲಿ  ಆಜಾನ್ ವಿರುದ್ಧ ಭಜನ್ ಅಭಿಯಾನ

ಭೀಮು ಮಾಶ್ಯಾಳ, ಶಶಿ ಗಂಗನಹಳ್ಳಿ, ಈರಪ್ಪ ಹತ್ತಿ ನೇತೃತ್ವದಲ್ಲಿ ಭಜನ್ ಅಭಿಯಾನ ಆರಂಭಿಸಿರುವ ಯುವಕರು, ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಆಜಾನ್ ಗೆ ಬಳಕೆ ಮಾಡುವ ಧ್ವನಿವರ್ಧಕ ತೆರವು ಮಾಡುವ ವರೆಗೆ, ಧ್ವನಿವರ್ಧಕದ ಮೂಲಕ ಜೋರು ಸದ್ದಿನ ಅಜಾನ್ ಮಾಡಲು ಬಳಸುವ ಧ್ವನಿವರ್ಧಕ ನಿಲ್ಲಿಸೋವರೆಗೂ ನಮ್ಮ ಅಭಿಯಾನ ನಡೆಯುತ್ತದೆ ಎಂದು ಆಜಾನ್ ವಿರುದ್ಧ ಭಜನ್ ಅಭಿಯಾನ ಆರಂಭಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ