Breaking News
Home / ಹುಬ್ಬಳ್ಳಿ / ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

Spread the love

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. ಬೇರೆಯವರು ಸರ್ಕಾರದ ಕೆಲಸ ಮಾಡುವ ಅಗತ್ಯವಿಲ್ಲ’ ಎಂದರು.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು. ನಾಲ್ವರಿಗೆ ಗಾಯ

Spread the love ಧಾರವಾಡ : ಸಿಲಿಂಡ‌ರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ