Breaking News
Home / ಜಿಲ್ಲೆ / ಮೈಸೂರ್ / ಮೊದಲು ಕರ್ನಾಟಕದಲ್ಲಿ ಮದರಸಾವನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್

ಮೊದಲು ಕರ್ನಾಟಕದಲ್ಲಿ ಮದರಸಾವನ್ನು ಬ್ಯಾನ್ ಮಾಡಿ: ಪ್ರಮೋದ್ ಮುತಾಲಿಕ್

Spread the love

ಮೈಸೂರು: ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಮೊದಲು ಕರ್ನಾಟಕ ಸರ್ಕಾರ ಮದರಾಸ ಬ್ಯಾನ್ ಮಾಡಿ  ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಹಿಂದೂ ಮುಖಂಡರ ಹತ್ಯೆಯ ಪ್ಲಾನ್ ವಿಚಾರದ ಬಗ್ಗೆ ಮೈಸೂರಿನಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಅಬ್ಬರ ಅಟ್ಟಹಾಸ ಹೆಚ್ಚಾಗತ್ತಿದೆ. ಕೊಲೆ, ಗಲಾಟೆ ಮಾಡುತ್ತಿರುವವರು ಹಿಂದೂಗಳಲ್ಲ.  ಮೈಸೂರಿನ ‘ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಅಂತ ಘೋಷಣೆ ಕೂಗಿದ್ದು, ಹುಬ್ಬಳ್ಳಿಯಲ್ಲಿ ದೇವಾಲಯದ ಮೇಲೆ ಕಲ್ಲೂತೂರಾಟ ನಡೆಸಿ ಹಲ್ಲೆ ನಡೆಸಿದ್ದೂ ಹಿಂದೂಗಳಲ್ಲ. ಹಿಂದೂಗಳಿಂದ ಯಾವುದೇ ತೊಂದರೆಯಾಗುತ್ತಿಲ್ಲ.

ಆದರೆ ನೀವು ದೇಶದ್ರೋಹಿ, ಸಮಾಜ ಕಂಟಕ, ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುತ್ತಿದ್ದೀರಾ. ಹಾಗಾಗಿ ನೀವು ಮಾಡುತ್ತಿರುವ ಕುತಂತ್ರ, ಅಟ್ಟಹಾಸದಿಂದ ಹಿಂದೂಗಳು ಎಚ್ಚರಗೊಂಡು ಇದಕ್ಕೆ ಪ್ರತಿಕ್ರಿಯಿಸಬೇಕಾಗುತ್ತದೆ.

ಇಲ್ಲಿಯವರೆಗೂ ಯಾವುದೇ ಹಿಂದೂ ಅಶಾಂತಿಯನ್ನು ಸೃಷ್ಟಿಸುವಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ, ಮಾಡುವುದು ಇಲ್ಲ ಎಂದಿದ್ದಾರೆ.ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ.


Spread the love

About Laxminews 24x7

Check Also

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Spread the love ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ