Breaking News

ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್‌

Spread the love

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ.

ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ

ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ ಆಕ್ಟೋಪಸ್ ಇದ್ದಂತೆ. ಎಲ್ಲೆಲ್ಲಿ ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೋ ಅವರನ್ನು ಭಯೋತ್ಪಾದಕರು ಅಂತಾ ಯುಎಪಿಎ ಅಡಿಯಲ್ಲಿ ಬಂಧಿಸಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ