Breaking News

ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಧರೆಗುರುಳಿದ ಸ್ಟೇಡಿಯಂ ಗ್ಯಾಲರಿ!

Spread the love

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಅಟಲ್ ಬಿಹಾರಿ ವಾಹಪೇಯಿ ಕ್ರೀಡಾಂಗಣದ ಗ್ಯಾಲರಿ ನೆಲಕ್ಕುರುಳಿದೆ. ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣವನ್ನು ಮಾರ್ಚ್ 1 ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದರು.

ನಿನ್ನೆ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಗ್ಯಾಲರಿ ಧರೆಗುರುಳಿದೆ. ಒಂದು ಗ್ಯಾಲರಿ ಮರಗಳಲ್ಲಿ ಸಿಲುಕ್ಕಿದ್ದರೇ ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಬ್ಬಿಣದ ಸರಳುಗಳು ಬಿದ್ದಿವೆ. ಗ್ರಾನೈಟ್ ಸಮೇತ ಸ್ಲ್ಯಾಬ್ ಗಳು ಕಿತ್ತುಹೋಗಿವೆ. ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಒಟ್ಟು 50 ಕೋಟಿರೂ ಗಳನ್ನ ಬಿಬಿಎಂಪಿ ಮೀಸಲಿಟ್ಟಿತ್ತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ