Breaking News
Home / ಜಿಲ್ಲೆ / ಕೊಪ್ಪಳ / ಮೋದಿ‌ ನಾಯಕತ್ವದ ಚುನಾವಣೆ ಗೆದ್ದಂಗೆ : ಕರಡಿ ಸಂಗಣ್ಣ

ಮೋದಿ‌ ನಾಯಕತ್ವದ ಚುನಾವಣೆ ಗೆದ್ದಂಗೆ : ಕರಡಿ ಸಂಗಣ್ಣ

Spread the love

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ.

 

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. ಇವತ್ತಿನ ದಿನಕ್ಕೆ ಚುನಾವಣೆ ಗೆಲ್ಲುವುದು ಅಷ್ಟು ಸುಲಭದ ಮಾತಲ್ಲ. ಮೋದಿ ನಾಯಕತ್ವದಲ್ಲಿ ಚುನಾವಣೆಯನ್ನು ಗೆಲ್ಲುವುದು ಅಸಾಧ್ಯ. ಇನ್ನು ನನ್ನ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ 45 ಸಾವಿರ ಮುಸ್ಲಿಂ ವೋಟ್, 40 ಸಾವಿರ ಕುರುಬರ ವೋಟು ಇದೆ ಎಂದು ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಆಗಿದೆ. ಎಲ್ಲೆಡೆ ಓಡಾಡುತ್ತಿದೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ