Breaking News

ಮೆಜೆಸ್ಟಿಕ್‌ನಲ್ಲಿ ಹೇಳಿದ ಬೆಲೆಗೆ ಖರೀದಿಸದಿದ್ದರೆ ವ್ಯಾಪಾರಿಗಳಿಂದ ಹಲ್ಲೆ! ಕಣ್ಮುಚ್ಚಿ ಕುಳಿತಿದ್ದಾರೆ ಪೊಲೀಸರು

Spread the love

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಾರಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ.

ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚಾಗಿದ್ದು, ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.


Spread the love

About Laxminews 24x7

Check Also

ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ ಬೇಸತ್ತ ಜನ; ಕಚೇರಿ ಮುಂದೆ ಕಸ ಸುರಿದು ಪ್ರತಿಭಟನೆ

Spread the loveಗದಗ: ಮೂಲ ಸೌಲಭ್ಯಗಳ ಕೊರತೆಯಿಂದ ಬೇಸತ್ತ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರೇ ಚರಂಡಿಯ ಕಸ ಸುರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ