Breaking News

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

Spread the love

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.

 

2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮರಾಠಿ ಮತಗಳ ಮೇಲೆ ಕಣ್ಣಿಟ್ಟಿರುವ ಶರದ್ ಪವಾರ್ ಅವರ, ಎಂಇಎಸ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಈ ಹಿನ್ನಲೆಯಲ್ಲಿ ಶರದ್ ಪವಾರ್ ಹಾಗೂ ಎಂಇಎಸ್ ನಾಯಕರು ಭೇಟಿ ಮಾಡಿರುವುದು ಬಿಜೆಪಿ ಚಿಂತೆಗೆ ಕಾರಣವಾಗಿದೆ.

ಎಲ್’ಕೆ ಅಡ್ವಾಣಿಯವರ ನಾಯಕತ್ವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮರಾಠಿಗರು ಬಿಜೆಪಿಗೆ ಬೆಂಬಲ ನೀಡಿದ್ದರು


Spread the love

About Laxminews 24x7

Check Also

ಮೂಡಲಗಿ , ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದ DCCBANK: ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ – ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ