ಕೆಎಸ್‌ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು

Spread the love

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.

 

ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ.

ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತಂದೆ-ಮಕ್ಕಳು ಬಿಜೆಪಿ ಅಭ್ಯರ್ಥಿಯನ್ನ ಸೋಲಿಸ್ತಾರೆ

Spread the loveವಿಜಯಪುರ: ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಸಿದ್ದೇಶ್ವರ ಆಪ್ತಗೆ ನೀಡಿದ್ದಾರೆ. ಆದರೆ, ಇದು ಪಕ್ಕಾ ಅಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ