Breaking News

ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ

Spread the love

ಬೆಂಗಳೂರು: ಸೆಪ್ಟಂಬರ್ 21 ರಿಂದ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನವೇ ಡ್ರಗ್ಸ್ ಮಾಫಿಯದ ವಿರುದ್ಧ ಧ್ವನಿ ಎತ್ತೋಣ. ಡ್ರಗ್ಸ್ ಮಾಫಿಯದ ಬಗ್ಗೆಯೇ ಮೊದಲ ದಿನ ಸದನದಲ್ಲಿ ಚರ್ಚೆ ಮಾಡೋಣ. ಆನಂತರ ಬೇರೆ ವಿಷಯ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಇಂದು ಪಕ್ಷದ ಎಂಎಲ್‍ಎ, ಎಂಎಲ್‍ಸಿಗಳ ಜೊತೆಗೆ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದರು. ಶಾಸಕರು, ಪರಿಷತ್ ಸದಸ್ಯರುಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ