Breaking News

ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ್ ಹೊರಟ್ಟಿ

Spread the love

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಆರ್‌ಟಿನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ