Breaking News
Home / ರಾಜಕೀಯ / ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ

Spread the love

ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ.

 

ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ.

ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹಾ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. pic.twitter.com/0PvGwcL9RM

— Karnataka Congress (@INCKarnataka)

 

 

 


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ