Breaking News
Home / ರಾಜಕೀಯ / ಕಾಂಗ್ರೆಸ್‌ನಿಂದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್‌ನಿಂದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಶಾಸಕರಾದ ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಇದ್ದರು.


Spread the love

About Laxminews 24x7

Check Also

ಕಲಬುರಗಿ: ಪಕ್ಷೇತರರಾಗಿ ಸ್ಪರ್ಧೆಗಿಳಿದ ದಂಪತಿ

Spread the loveಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾಗಿ ಪತಿ ಹಾಗೂ ಪತ್ನಿ ಪಕ್ಷೇತರರಾಗಿ ಕಣದಲ್ಲಿದ್ದು, ವಿಭಿನ್ನ ವಿಚಾರಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ