Breaking News

ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್?

Spread the love

ಬೆಂಗಳೂರು: ದಾವೋಸ್‍ನಿಂದ ನಾಳೆ ಬೆಳಗ್ಗೆ ಸಿಎಂ ರಾಜ್ಯಕ್ಕೆ ವಾಪಸ್ ಆಗಲಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸುವ ಸಾಧ್ಯತೆ ಇದೆ.

ದಾವೋಸ್‍ನಿಂದ ಬಂದ ಬಳಿಕ ಆರ್ಥಿಕ ಇಲಾಖೆ, ವಾಣಿಜ್ಯ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸುವ ಸಾಧ್ಯತೆ ಇದ್ದು, ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ಬರುವ ನಿರೀಕ್ಷೆಯಿದೆ.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ