Breaking News

ಎಸ್ ಸಿ-ಎಸ್ ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರದ ಆದೇಶ

Spread the love

ಬೆಂಗಳೂರು: ಎಸ್​ಸಿ-ಎಸ್​ಟಿ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬಾಬು ಜಗಜೀವನ್‌ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆಯನ್ನು 75 ಯೂನಿಟ್​​​​​ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದ್ದು, ಬಿಪಿಎಲ್ ಕುಟುಂಬಗಳಿಗೆ ಮಾತ್ರ ಅನ್ವಯ ಇದು ಅನ್ವಯವಾಗಲಿದೆ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ