Home / ರಾಜಕೀಯ / ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ: ನಳಿನ್ ಕುಮಾರ್ ಕಟೀಲ್

Spread the love

ಬಳ್ಳಾರಿ: ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕನ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿಜೆಪಿ ರಾಜ್ಯ ಎಸ್‍ಟಿ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇವಲ ಮತ ಬ್ಯಾಂಕ್‍ಗೋಸ್ಕರ ಸಿದ್ದರಾಮಯ್ಯ ಅವರು ಭಯೋತ್ಪಾದಕರ ಕಾಲು ನೆಕ್ಕುತ್ತಿದ್ದಾರೆ. ಭಿಕ್ಷಾಟನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ಸಿದ್ದರಾಮಯ್ಯ ಅವರ ಚಿಂತನೆ ರಾವಣನದು. ಅದಕ್ಕೆ ಸಿದ್ದರಾಮಣ್ಣ ಅವರನ್ನು ಓಡಿಸಬೇಕು ಎಂದು ಜನ ನಿಶ್ಚಯ ಮಾಡಿದ್ದಾರೆ ಎಂದು ಕಿಡಿಕಾರಿದರು


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ