Breaking News

ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಮಾತನಾಡಿದಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್

Spread the love

ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್ ಮಾತನಾಡಿ

ಸಮಸ್ಯೆ ಎಲ್ಲಕಡೆಯು ಇದೆ ಆದ್ರೆ ನಾವು ಸುಮಾರು ಕಡೆ ಮಂದಿರ ಗಳನ್ನ ಕೇಡವಿದ್ದರೆ, ಹಾಗೂ ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದರೆ

ನಾವು ಪ್ರೀತಿಯಿಂದ ಇರುತ್ತೇವೆ.

ನಾವು ಯಾವುದೇ ಕಾರಣಕ್ಕೂ ಕೋಮು ಗಲಭೆಗೆ ಪ್ರಚೋದನೆ ಮಾಡಲ್ಲ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ .

ವಿವಾದ ನಡೆದ ಜಾಗ 900sqft ಗಿಂತಲೂ ಕಡಿಮೆ ಇದೆ ಇವಾಗ ಆಶ್ರಯ ಮನೆ ಕೂಡ ಅದಕ್ಕಿಂತ ದೊಡ್ಡದು ಇರುತ್ತೆ ಎಲೆಕ್ಷನ್ ಹತ್ತಿರ ಬಂದಿದಕ್ಕೆ ಇವೆಲ್ಲ ವಿಚಾರಗಳು ಬೆಳಕಿಗೆ ಬರ್ತಿವೆ .

ದಾಖಲೆ ಗಳುಯೆಲ್ಲಾರ ಹತ್ತಿವೆ ಇರತ್ತೆ ಏನೇ ಇದ್ರೂ ಶಾಂತಿ ಗಲಭೆಯಿಂದ ಇರಲಿ ಎಂಬುದು ನಮ್ಮ ಆಶಯ


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ