Home / ರಾಜಕೀಯ / ಬೇನಾಮಿ ವಹಿವಾಟು: ಡಿ.ಕೆ ಶಿವಕುಮಾರ್ ದೆಹಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

ಬೇನಾಮಿ ವಹಿವಾಟು: ಡಿ.ಕೆ ಶಿವಕುಮಾರ್ ದೆಹಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

Spread the love

ಬೆಂಗಳೂರು, ಮೇ 31: ಡಿ.ಕೆ. ಶಿವಕುಮಾರ್ ವಿರುದ್ಧ 8.5 ಕೋಟಿ ರೂ. ಬೇನಾಮಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇಡಿ ) ದಾಖಲಿಸಿರುವ ಪ್ರಕರಣದ ವಿಚಾರಣೆ ಆರಂಭವಾಗಿದೆ. ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದೆಹಲಿಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.ಕೆ.

ಶಿವಕುಮಾರ್ ಮತ್ತು ಐವರಿಗೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಜು. 1 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

 


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ