Breaking News

ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ

Spread the love

ಬೆಳಗಾವಿ: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಕನ್ನಡದ ಹಲವು ಸಾಹಿತಿಗಳು, ಕವಿಗಳು ತಮ್ಮ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ  ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಈಗ ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ.

9ನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ‘ಶಬ್ದಗಳು’ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ಸರಜೂ ಕಾಟ್ಕರ್ ಅವರು ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆಯುವ ಮೂಲಕ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಈಗಿನ ಪಠ್ಯ ಪುಸ್ತಕ ಪುನರ್ ರಚನಾ ಸಮಿತಿ ಮತ್ತು ಅದರ ನಿಲುವುಗಳ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ವಿದ್ಯಾರ್ಥಿಗಳಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ ಪಾಲಕರಲ್ಲಿ ಹಾಗೂ ಇಡೀ ಜನ ಸಮೂಹದಲ್ಲಿ ಒಂದು ರೀತಿಯ ಗೊಂದಲಕ್ಕೆ ಕಾರಣವಾಗಿದೆ. 


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ