Breaking News

ಎರಡನೇ ದಿನದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಸತೀಶ್ ಜಾರಕಿಹೊಳಿ ಭಾಗಿ

Spread the love

ಬೆಂಗಳೂರು:   ದಿನಾಂಕ 03-06-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ನಗರದ ಹೊರವಲಯದ ಖಾಸಗಿ ಹೋಟೆಲ್‌ ನಲ್ಲಿ ಎರಡನೇ ದಿನ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ ಶಿಬಿರದಲ್ಲಿ ಭಾಗವಹಿಸಿದ.

ನಂತರ ಉಪಹಾರ ಸಮಯದಲ್ಲಿ ಉಪಹಾರ ಸೆವಿಸುತ್ತಿರು ಸಂದರ್ಭ ಈ ಸಂದರ್ಭದಲ್ಲಿ ಅವರ ಆಪ್ತರು ಹಾಗೂ ಕೆಪಿಸಿಸಿ ಸಂಯೋಜಕರಾದ ಶ್ರೀ ಪ್ರಕಾಶ ಹಾದಿಮನಿಯವರು ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ