Breaking News

ಮುತ್ಯಾನಟ್ಟ್ತಿ ಇಂದ ಹುದಲಿ ರೋಡಿನ ಕಾಮಗಾರಿ ಪೂರ್ಣ ಸತೀಶ್ ಜಾರಕಿಹೊಳಿ ಅವರಿಗೆ ಧನ್ಯವಾದ ತಿಳಿಸಿದ ಗ್ರಾಮಸ್ಥರು

Spread the love

ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮುತ್ಯಾನಟ್ಟಿ ಯಿಂದ ಹುದಲಿಗೆ ಬರುವ ರಸ್ತೆ ಡಾಂಬರೀಕರಣ ಜೋತೆಗೆ 60 ಮೀಟರ್ ಹಿಲ್ ಕಟ್ಟಿಂಗ್ ಮಾಡಿ RDPR ಯೋಜನೆ ಅಡಿಯಲ್ಲಿ

 

3 ಕೋಟಿ 80ಲಕ್ಷ ಅನುದಾನದಲ್ಲಿ ನಮ್ಮ ನೆಚ್ಚಿನ ಶಾಸಕರಾದ ಸನ್ಮಾನ್ಯ ಶ್ರೀ #ಸತೀಶ್ಅಣ್ಣಾಜಾರಕೀಹೊಳಿ ಅವರ ಪ್ರಯತ್ನ ದಿಂದ ಕಾಮಗಾರಿ ಸಂಪೂರ್ಣ ಗೊಂಡಿದ್ಧು

 

ನಮ್ಮ ಶಾಸಕರಿಗೆ ಹಾಗೂ ಅವರ ಆಪ್ತ ಸಹಾಯಕರಾದ ಅರವಿಂದ್ ಕಾರ್ಚಿ ಅವರಿಗೆ ನಮ್ಮೆಲ್ಲ ಕಾರ್ಯಕರ್ತರು ಹಾಗೂ ಈ ಬಾಗದ ಜನರ ಪರವಾಗಿ ಧನ್ಯವಾದಗಳು..


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ