Breaking News

ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು

Spread the love

ಹುಬ್ಬಳ್ಳಿ: ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮಾಡಿದ ಯೋಜನೆಗಳನ್ನು ಹೊರಟ್ಟಿ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆಂಬ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಟಾಂಗ್ ನೀಡಿದರು.

ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ನಗರದಲ್ಲಿ ಮಾತನಾಡಿ, ಯೋಜನೆಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಮಾಡುವಂತದ್ದು, ನನ್ನ ಒತ್ತಾಸೆಯ ಮೇರೆಗೆ ಹಲವು ಯೋಜನೆಗಳು ಶಿಕ್ಷಕರಿಗಾಗಿ ಜಾರಿಯಾಗಿವೆ. ಶಿಕ್ಷಕರ ಸಮಸ್ಯೆಗಳಿಗಾಗಿ ನಾನು ಹಗಲಿರುಳು ದುಡಿದ್ದೇನೆಂದರು.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ